News & Updates

ತಿಳುವಳಿಕೆ ಪತ್ರಕ್ಕೆ ಸಹಿ ಹಾಕಿದ ವಿವೇಕಾನಂದ ಕಾಲೇಜು.

ವಿವೇಕಾನಂದ ಕಲಾ ವಿಜ್ಞಾನ ಹಾಗೂ ವಾಣಿಜ್ಯ ಕಾಲೇಜು, (ಸ್ವಾಯತ್ತ)
ಪುತ್ತೂರು,

ನವದೆಹಲಿಯ ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆ0ಟ್ಸ್ ಆಫ್
ಇಂಡಿಯಾ ಜೊತೆಗೆ ತಿಳುವಳಿಕೆ ಪತ್ರಕ್ಕೆ ಸಹಿ ಹಾಕಿದೆ. ಈ ಸಂದರ್ಭದಲ್ಲಿ
ಮಾತನಾಡಿದ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ, ಡಾಕ್ಟರ್ ಶ್ರೀಪತಿ
ಕಲ್ಲೂರಾಯ, “ಈ ಮೆಮೊರಾಂಡಮ್‌ನಿAದ ಎರಡೂ ಸಂಸ್ಥೆಯ ಸಿಬ್ಬಂದಿಗಳ
ನಡುವಿನ ಸಂಬAಧ ಅಭಿವೃದ್ಧಿ ಹೊಂದಲಿದೆ” ಎಂದರು. “ಉಪನ್ಯಾಸಕರ
ವಿನಿಮಯ, ಉಪನ್ಯಾಸಕರ ಜ್ಞಾನಾಭಿವೃದ್ಧಿ ಕಾರ್ಯಕ್ರಮ, ಜಂಟಿ
ಅಧ್ಯಯನ ಕಾರ್ಯಕ್ರಮಗಳು, ಸರ್ಟಿಫಿಕೇಟ್ ಕೋರ್ಸ್, ಶೈಕ್ಷಣಿಕ
ಪ್ರಕಟಣೆಗಳು ಸೇರಿದಂತೆ ಹತ್ತಾರು ಕಾರ್ಯಕ್ರಮಗಳ ಆಯೋಜನೆಗೆ
ಅನುಕೂಲವಾಗಲಿದೆ.” ಇದರೊಂದಿಗೆ ಕಾರ್ಯಾಗಾರ, ಸಮ್ಮೇಳನ ಹಾಗೂ
ಸೆಮಿನಾರ್‌ಗಳ ಜಂಟಿ ಆಯೋಜನೆಗೂ ಅನುಕೂಲವಾಗಲಿದೆ ಎಂದರು.

ಈ ಸಂದರ್ಭದಲ್ಲಿ ಕಾಲೇಜಿನ ಸಂಚಾಲಕ, ಮುರುಳಿಕೃಷ್ಣ ಕೆ. ಎನ್, ಕಾಲೇಜಿನ
ವಾಣಿಜ್ಯ ವಿಭಾಗದ ಡೀನ್, ಡಾ. ರವಿಕಲಾ ಉಪಸ್ಥಿತರಿದ್ದರು.

Related News

ವಿವೇಕಾನಂದ ಕಾಲೇಜಿನಲ್ಲಿ ಅತಿಥಿ ಉಪನ್ಯಾಸ ಕಾರ್ಯಕ್ರಮ;

ವಿವೇಕಾನಂದ ಕಾಲೇಜಿನಲ್ಲಿ ಅತಿಥಿ ಉಪನ್ಯಾಸ ಕಾರ್ಯಕ್ರಮ;

ಪುತ್ತೂರು, ಫೆ. ೦೨ : ನಮ್ಮನ್ನು ಯೋಚಿಸುವಂತೆ…

ದೇಶವೇ ಪ್ರಥಮ ಆದ್ಯತೆಯಾಗಿರಲಿ-ಡಾ. ಕಲ್ಲಡ್ಕ ಪ್ರಭಾಕರ ಭಟ್;

ದೇಶವೇ ಪ್ರಥಮ ಆದ್ಯತೆಯಾಗಿರಲಿ-ಡಾ. ಕಲ್ಲಡ್ಕ ಪ್ರಭಾಕರ…

ಪುತ್ತೂರು: ರಾಮನನ್ನು ನಾವು ಸದಾ ನೆನಪಿಡಬೇಕಾದಅಗತ್ಯವಿದೆ. ಎಲ್ಲಾ…

ವಿವೇಕಾನಂದ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ.

ವಿವೇಕಾನಂದ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಉದ್ಘಾಟನೆ.

ಪುತ್ತೂರು: ನಾಯಕತ್ವ ಎನ್ನುವುದು ನಮ್ಮೊಳಗಿನಒಳ್ಳೆಯತನವನ್ನು ಹೊರಗೆ ತರುವ…