News & Updates

ಮಂಗಳೂರು ವಿವಿ ಫಲಿತಾಂಶ ಪ್ರಕಟ,ವಿವೇಕಾನಂದ ಕಾಲೇಜಿನ ಸುಲಕ್ಷಣಾ ಶರ್ಮಾ ಹತ್ತನೇ ರಾಂಕ್.

ಪುತ್ತೂರು ಜೂ.14: ಮಂಗಳೂರು ವಿಶ್ವವಿದ್ಯಾನಿಲಯದ 2022-23 ಸಾಲಿನ
ಅಂತಿಮ ಪದವಿ ಪರೀಕ್ಷೆಯಲ್ಲಿ ವಿವೇಕಾನಂದ ಮಹಾವಿದ್ಯಾಲಯದ ವಿದ್ಯಾರ್ಥಿನಿ
ಸುಲಕ್ಷಣಾ ಶರ್ಮಾ ಹತ್ತನೇ ರಾಂಕ್ ಗಳಿಸಿದ್ದಾರೆ.
ಮೂಲತಃ ಕಾಸರಗೋಡಿನ ಕಾನಕ್ಕೊಡು ನಿವಾಸಿಗಳಾದ ವಿಷ್ಣು ಶರ್ಮಾ
ಮತ್ತು ಸಂಧ್ಯಾ ಇವರ ಸುಪುತ್ರಿಯಾದ ಸುಲಕ್ಷಣಾ ಶರ್ಮಾ ಬಿ.ಎ.ಯಲ್ಲಿ
ಇತಿಹಾಸ, ಅರ್ಥಶಾಸ್ತç ಮತ್ತು ರಾಜ್ಯಶಾಸ್ತç ವಿಷಯಗಳನ್ನು ಆಯ್ಕೆ
ಮಾಡಿಕೊಂಡಿದ್ದರು. ಪ್ರಸ್ತುತ ವಿವೇಕಾನಂದ ಮಹಾವಿದ್ಯಾಲಯದ
ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ
ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.
ಪಠೆ್ಯÃತರ ಚಟುವಟಿಕೆಗಳಲ್ಲಿ ರಾಜ್ಯ ರಾಷ್ಟ್ರಮಟ್ಟದಲ್ಲಿ
ಗುರುತಿಸಿಕೊಂಡಿರುವ ಇವರು ವಿವೇಕಾನಂದ ಸಂಸ್ಥೆ ನಡೆಸುವ ಐಎಎಸ್
ತರಬೇತಿ ನೀಡುವ ಯಶಸ್ ಕೇಂದ್ರದ ವಿದ್ಯಾರ್ಥಿನಿಯೂ ಆಗಿದ್ದಾರೆ.
ಇವರಿಗೆ ವಿವೇಕಾನಂದ (ಸ್ವಾಯತ್ತ) ಮಹಾವಿದ್ಯಾಲಯದ ಆಡಳಿತ ಮಂಡಳಿಯ
ಅದ್ಯಕ್ಷರು, ಸಂಚಾಲಕರು, ಸರ್ವ ಸದಸ್ಯರು, ಪ್ರಾಂಶುಪಾಲರು,
ನಿರ್ದೇಶಕರು, ಡೀನ್, ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು
ಸಮೂಹ ಸಂವಹನ ವಿಭಾಗ, ಕಲಾ ವಿಭಾಗ ಮತ್ತು ವಿದ್ಯಾರ್ಥಿಗಳು
ಶುಭಕೋರಿದ್ದಾರೆ.

Related News

ಉದ್ಯೋಗಾಕಾಂಕ್ಷಿಗಳಾಗದೆ ಉದ್ದಿಮೆದಾರರಾಗಿ: ನರಸಿಂಹ ಪ್ರಭು.

ಉದ್ಯೋಗಾಕಾಂಕ್ಷಿಗಳಾಗದೆ ಉದ್ದಿಮೆದಾರರಾಗಿ: ನರಸಿಂಹ ಪ್ರಭು.

ಪುತ್ತೂರು: ಸ್ವಂತ ಸಂಸ್ಥೆಯೊಂದನ್ನು ಸ್ಥಾಪಿಸುವ ಹಂಬಲ ಪ್ರತಿಯೊಬ್ಬನಲ್ಲೂಮೂಡಬೇಕು.…

ವಿವೇಕಾನಂದ ಕಾಲೇಜಿನಲ್ಲಿ ಮನೋವಿಜ್ಞಾನ ವಿಭಾಗದ ಚಟುವಟಿಕೆಗಳ ಉದ್ಘಾಟನಾ  ಕಾರ್ಯಕ್ರಮ-14-10-2024

ವಿವೇಕಾನಂದ ಕಾಲೇಜಿನಲ್ಲಿ ಮನೋವಿಜ್ಞಾನ ವಿಭಾಗದ ಚಟುವಟಿಕೆಗಳ…

ಪುತ್ತೂರು,ಅ.14: ಪ್ರಸ್ತುತ ದಿನಗಳಲ್ಲಿ ಮನಃಶಾಸ್ತ್ರ ವಿಭಾಗ ಹೆಚ್ಚು…

ನಮ್ಮತನವನ್ನು ಮರಳಿ ತರುವ ಪ್ರಯತ್ನವಾಗಲಿ; ಡಾ.ಪ್ರಭಾಕರ ಭಟ್ ಕಲ್ಲಡ್ಕ.

ನಮ್ಮತನವನ್ನು ಮರಳಿ ತರುವ ಪ್ರಯತ್ನವಾಗಲಿ; ಡಾ.ಪ್ರಭಾಕರ…

ಪುತ್ತೂರು, ಅ.೦೯: ನವರಾತ್ರಿಯ ಶುಭ ಸಂರ‍್ಭದಲ್ಲಿ ವಿವೇಕಾನಂದ…