News & Updates

ವಿವೇಕಾನಂದ ಪದವಿ ಕಾಲೇಜಿನಿಂದ ಪಿಯುಸಿ ಯಲ್ಲಿ ಸಾಧನೆಗೈದಕಾಣಿಯೂರಿನ ಶ್ರೀವಿದ್ಯಾ ಸನ್ಮಾನ;

ಪುತ್ತೂರು: ಇಲ್ಲಿನ ವಿವೇಕಾನಂದ ಕಲಾ,ವಾಣಿಜ್ಯ ಹಾಗೂ ವಿಜ್ಞಾನ
(ಸ್ವಾಯತ್ತ) ಕಾಲೇಜಿನಿಂದ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ 595
ಅಂಕ ಪಡೆದು ರಾಜ್ಯಕ್ಕೆ ಐದನೇಯ ಸ್ಥಾನ ಗಳಿಸಿದ ಕಾಣಿಯೂರು
ಸರಕಾರಿ ಪದವಿ ಪೂರ್ವ ಕಾಲೇಜಿನ ಶ್ರೀವಿದ್ಯಾ ಇವರನ್ನು ಅಭಿನಂದಿಸಿ
ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಕಾಲೇಜಿನ ಆಡಳಿತ ಮಂಡಳಿಯ
ಅಧ್ಯಕ್ಷ ಡಾ.ಶ್ರೀಪತಿ ಕಲ್ಲೂರಾಯ, ಸಂಚಾಲಕ ಮುರಳಿಕೃಷ್ಣ
ಕೆ.ಎನ್ ಮಾತನಾಡಿ ವಿದ್ಯಾರ್ಥಿನಿಯ ಉಜ್ವಲ ಭವಿಷ್ಯಕ್ಕೆ ಶುಭಹಾರೈಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಷ್ಣು ಗಣಪತಿ
ಭಟ್, ವಿದ್ಯಾರ್ಥಿನಿಯ ಹೆತ್ತವರು ಹಾಗೂ ಉಪನ್ಯಾಸಕ ವೃಂದದವರು
ಉಪಸ್ಥಿತರಿದ್ದರು.

Related News

ವಿವೇಕಾನಂದ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ರಚನೆ;

ವಿವೇಕಾನಂದ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ರಚನೆ;

ಪುತ್ತೂರು: ಇಲ್ಲಿನ ವಿವೇಕಾನಂದ ಕಲಾ,ವಿಜ್ಞಾನ ಮತ್ತು ವಾಣಿಜ್ಯ…

ವಿವೇಕಾನಂದ ಕಾಲೇಜಿನಲ್ಲಿ ಆದಾಯ ತೆರಿಗೆ ಜಾಗೃತಿ ಕಾರ್ಯಕ್ರಮ;

ವಿವೇಕಾನಂದ ಕಾಲೇಜಿನಲ್ಲಿ ಆದಾಯ ತೆರಿಗೆ ಜಾಗೃತಿ…

ಪುತ್ತೂರು: ಆದಾಯ ತೆರಿಗೆಯು ಭಾರತ ಸರ್ಕಾರದ ಅತಿ…

ವೃತ್ತಿಜೀವನ ಯಶಸ್ಸಿಗೆ ಸಂವಹನ ಮೂಲ: ಪ್ರೊ. ಶ್ರೀಕೃಷ್ಣ ಗಣರಾಜ ಭಟ್;

ವೃತ್ತಿಜೀವನ ಯಶಸ್ಸಿಗೆ ಸಂವಹನ ಮೂಲ: ಪ್ರೊ.…

ಭಾಷಾ ಕೌಶಲ್ಯಗಳ ಐದು ದಿನಗಳ ಕಾರ್ಯಗಾರ ಉದ್ಘಾಟನೆ…