News & Updates

ವಿವೇಕಾನಂದ ಪದವಿ ಕಾಲೇಜಿನ ಉಪಪ್ರಾಂಶುಪಾಲರಾಗಿಪ್ರೊ. ಶಿವಪ್ರಸಾದ್ ಕೆ.ಎಸ್ ನೇಮಕ;

ಪುತ್ತೂರು: ಇಲ್ಲಿನ ವಿವೇಕಾನಂದ ಕಲಾ, ವಾಣಿಜ್ಯ ಮತ್ತು
ವಿಜ್ಞಾನ (ಸ್ವಾಯತ್ತ) ಕಾಲೇಜಿನ ಉಪಪ್ರಾಂಶುಪಾಲರಾಗಿ
ಕಾಲೇಜಿನ ಭೌತಶಾಸ್ತç ವಿಭಾಗದ ಮುಖ್ಯಸ್ಥ ಪ್ರೊ.
ಶಿವಪ್ರಸಾದ್ ಕೆ.ಎಸ್ ನೇಮಕಗೊಂಡಿದ್ದಾರೆ. ಜೊತೆಗೆ
ಕಾಲೇಜಿನ ಸಹಾಯಕ ಪರೀಕ್ಷಾಂಗ ಕುಲಸಚಿವರಾಗಿ
ಸಸ್ಯಶಾಸ್ತç ವಿಭಾಗದ ಮುಖ್ಯಸ್ಥ ಶ್ರೀಕೃಷ್ಣ ಗಣರಾಜ
ಭಟ್ ಎಸ್ ನೇಮಕಗೊಂಡಿದ್ದು, ಐಕ್ಯೂಎಸಿ
ಸಂಯೋಜಕರಾಗಿ ವಾಣಿಜ್ಯ ವಿಭಾಗದ ಮುಖ್ಯಸ್ಥೆ
ಡಾ.ರವಿಕಲಾ ಇವರನ್ನು ವಿವೇಕಾನಂದ ವಿದ್ಯಾವರ್ಧಕ
ಸಂಘ ಹಾಗೂ ಕಾಲೇಜಿನ ಆಡಳಿತ ಮಂಡಳಿ
ನಿಯುಕ್ತಿಗೊಳಿಸಿದೆ.

Related News

ವಿವೇಕಾನಂದ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ರಚನೆ;

ವಿವೇಕಾನಂದ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ರಚನೆ;

ಪುತ್ತೂರು: ಇಲ್ಲಿನ ವಿವೇಕಾನಂದ ಕಲಾ,ವಿಜ್ಞಾನ ಮತ್ತು ವಾಣಿಜ್ಯ…

ವಿವೇಕಾನಂದ ಕಾಲೇಜಿನಲ್ಲಿ ಆದಾಯ ತೆರಿಗೆ ಜಾಗೃತಿ ಕಾರ್ಯಕ್ರಮ;

ವಿವೇಕಾನಂದ ಕಾಲೇಜಿನಲ್ಲಿ ಆದಾಯ ತೆರಿಗೆ ಜಾಗೃತಿ…

ಪುತ್ತೂರು: ಆದಾಯ ತೆರಿಗೆಯು ಭಾರತ ಸರ್ಕಾರದ ಅತಿ…

ವೃತ್ತಿಜೀವನ ಯಶಸ್ಸಿಗೆ ಸಂವಹನ ಮೂಲ: ಪ್ರೊ. ಶ್ರೀಕೃಷ್ಣ ಗಣರಾಜ ಭಟ್;

ವೃತ್ತಿಜೀವನ ಯಶಸ್ಸಿಗೆ ಸಂವಹನ ಮೂಲ: ಪ್ರೊ.…

ಭಾಷಾ ಕೌಶಲ್ಯಗಳ ಐದು ದಿನಗಳ ಕಾರ್ಯಗಾರ ಉದ್ಘಾಟನೆ…