News & Updates

ಮಂಗಳೂರು ವಿವಿ ಅಂತರ್ ಕಾಲೇಜು ಚೆಸ್ ಪಂದ್ಯಾಟದಲ್ಲಿವಿವೇಕಾನoದ ಕಾಲೇಜಿಗೆ ಪ್ರಶಸ್ತಿ;

ಪುತ್ತೂರು: ಇತ್ತೀಚೆಗೆ ಉಡುಪಿಯ ಉಪೇಂದ್ರ ಪೈ
ಮೆಮೋರಿಯಲ್ ಕಾಲೇಜು ಇಲ್ಲಿ ನಡೆದ ಮಂಗಳೂರು ವಿಶ್ವ
ವಿದ್ಯಾನಿಲಯ ಅಂತರ್ ಕಾಲೇಜು ಮಟ್ಟದ ಚೆಸ್ ಪಂದ್ಯಾಟದಲ್ಲಿ
ಪುತ್ತೂರಿನ ವಿವೇಕಾನಂದ ಕಲಾ,ವಾಣಿಜ್ಯ ಮತ್ತು ವಿಜ್ಞಾನ
(ಸ್ವಾಯತ್ತ) ಕಾಲೇಜಿನ ಬಾಲಕರ ತಂಡವು ಕಂಚಿನ ಪದಕ
ಮತ್ತು ಬಾಲಕಿಯರ ತಂಡವು ನಾಲ್ಕನೇ ಸ್ಥಾನವನ್ನು
ಪಡೆದುಕೊಂಡಿದೆ. ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ
ರವಿಶಂಕರ್ ವಿ.ಎಸ್ ಮಾರ್ಗದರ್ಶನವನ್ನು ನೀಡಿದ್ದಾರೆ. ವಿದ್ಯಾರ್ಥಿಗಳ
ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾoಶುಪಾಲರು
ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದ ಹಾಗೂ
ವಿದ್ಯಾರ್ಥಿಗಳು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

Related News

ವಿವೇಕಾನಂದ ಕಾಲೇಜಿನಲ್ಲಿ ಹ್ಯಾಕಥಾನ್ ಕಾರ್ಯಗಾರ“ಹ್ಯಾಕಥಾನ್ ಸೃಜನಶೀಲತೆ ಮತ್ತು ಕೌಶಲ್ಯಾಭಿವೃದ್ಧಿಗೆ ಪ್ರೇರಣೆ” – ಡಾ. ವಿಜಯ್ ವಿ. ಎಸ್;

ವಿವೇಕಾನಂದ ಕಾಲೇಜಿನಲ್ಲಿ ಹ್ಯಾಕಥಾನ್ ಕಾರ್ಯಗಾರ“ಹ್ಯಾಕಥಾನ್ ಸೃಜನಶೀಲತೆ…

ಪುತ್ತೂರು: “ಇಂದಿನ ಯುಗದಲ್ಲಿ ಶಿಕ್ಷಣ ಮಾತ್ರವಲ್ಲದೆನಮ್ಮಲ್ಲಿರುವ ಕೌಶಲ್ಯಗಳು…

ಮಂಗಳೂರು ವಿವಿ ಅಂತರ್ ಕಾಲೇಜು ಚೆಸ್ ಪಂದ್ಯಾಟದಲ್ಲಿವಿವೇಕಾನoದ ಕಾಲೇಜಿಗೆ ಪ್ರಶಸ್ತಿ;

ಮಂಗಳೂರು ವಿವಿ ಅಂತರ್ ಕಾಲೇಜು ಚೆಸ್…

ಪುತ್ತೂರು: ಇತ್ತೀಚೆಗೆ ಉಡುಪಿಯ ಉಪೇಂದ್ರ ಪೈಮೆಮೋರಿಯಲ್ ಕಾಲೇಜು…

ವಿವೇಕಾನಂದ ಕಾಲೇಜಿನಲ್ಲಿ ಪ್ರಾಧ್ಯಾಪಕರ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮ;

ವಿವೇಕಾನಂದ ಕಾಲೇಜಿನಲ್ಲಿ ಪ್ರಾಧ್ಯಾಪಕರ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮ;

ಪುತ್ತೂರು, ಅ.೨೭: ಒಬ್ಬ ಉತ್ತಮ ಶಿಕ್ಷಕ ಸಂವಹನ…