News & Updates

ವಿವೇಕಾನಂದ ಕಾಲೇಜಿನಲ್ಲಿ ಉಪನ್ಯಾಸಕರಿಗೆ ಮಾಹಿತಿ ಕಾರ್ಯಕ್ರಮ

ಜುಲೈ16; ಶಿಕ್ಷಕರು‌ ಎಂದರೆ ಸ್ವಾಸ್ಥ್ಯ ಸಮಾಜವನ್ನು ನಿರ್ಮಿಸುವವರು.ಹಾಗಾಗಿ‌ ಶಿಕ್ಷಕರು ಯಾವುದೇ ಫಲಾಪೇಕ್ಷೆಯಿಲ್ಲದೆ ವಿದ್ಯಾರ್ಥಿಗಳನ್ನು ಬೆಳೆಸಬೇಕು. ಹಾಗೂ ಶಿಕ್ಷಕರು‌ಎಂದಿಗೂ ವಿದ್ಯಾರ್ಥಿಗಳಲ್ಲಿ ತಾರತಮ್ಯ ಮಾಡಬಾರದು ಎಂದು ಬೆಟ್ಟಂಪಾಡಿ ಪ್ರಥಮ‌ದರ್ಜೆ ಕಾಲೇಜಿನ ಉಪನ್ಯಾಸಕ ಕಾಂತೇಶ್ ಸಣ್ಣಿಂಗಮ್ಮನವರ್ ಅಭಿಪ್ರಾಯಪಟ್ಟರು.
ಇವರು ವಿವೇಕಾನಂದ ಕಲಾ,ವಿಜ್ಞಾನ ಹಾಗೂ ಹಾಗೂ ವಾಣಿಜ್ಯ(ಸ್ವಾಯತ್ತ)ಕಾಲೇಜು ಪುತ್ತೂರು ಇಲ್ಲಿ ಉಪನ್ಯಾಸಕರಿಗೆ ಏರ್ಪಡಿಸಲಾದ ಅಧ್ಯಾಪಕರ ಅಭಿವೃದ್ಧಿ ತರಬೇತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು.

ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಷ್ಣು ಗಣಪತಿ ಭಟ್, ಐಕ್ಯೂಎಸಿ ಸಂಯೋಜಕ ಶಿವಪ್ರಸಾದ್ ಕೆ.ಎಸ್ ಉಪಸ್ಥಿತರಿದ್ದರು.

ಕಾರ್ಯಕ್ರಮದ ಸಂಯೋಜಕ ಹಾಗೂ ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಕೃಷ್ಣ ಕಾರಂತ ಸ್ವಾಗತಿಸಿದರು. ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥೆ ವಿದ್ಯಾ.ಎಸ್ ಕಾರ್ಯಕ್ರಮವನ್ನು ನಿರೂಪಿಸಿದರು.

Related News

ವಿವೇಕಾನಂದ ವಿದ್ಯಾವರ್ಧಕ ಸಂಘದಿoದ ಬಾಂಗ್ಲಾವಿರುದ್ಧ ಮಾನವ ಸರಪಳಿ ಮೂಲಕ ಜನಜಾಗೃತಿ ಜಾಥಾ

ವಿವೇಕಾನಂದ ವಿದ್ಯಾವರ್ಧಕ ಸಂಘದಿoದ ಬಾಂಗ್ಲಾವಿರುದ್ಧ ಮಾನವ…

ಪುತ್ತೂರು: ಬಾಂಗ್ಲಾ ದೇಶದಲ್ಲಿ ನಡೆಯುತ್ತಿರುವಹಿಂಸಾಚಾರವನ್ನು ವಿರೋಧಿಸಿ ಹಾಗೂ…

ವಿವೇಕಾನಂದ ಕಾಲೇಜಿನಲ್ಲಿ ತುಳುನೆಂಪು ಕಾರ್ಯಕ್ರಮ-05-08-2024

ವಿವೇಕಾನಂದ ಕಾಲೇಜಿನಲ್ಲಿ ತುಳುನೆಂಪು ಕಾರ್ಯಕ್ರಮ-05-08-2024

ಪುತ್ತೂರು,ಅ.೫: ಆಟಿ ಎಂದರೆ ಅದು ಬೇಸಾಯದ ತಿಂಗಳು.…