News & Updates

ರಾಷ್ಟ್ರ ಮಟ್ಟದ ಶಿಬಿರದಲ್ಲಿ ವಿವೇಕಾನಂದ ಕಾಲೇಜಿನ ಎನ್‌ಸಿಸಿ ವಿದ್ಯಾರ್ಥಿಗಳ ಸಾಧನೆ.

ಪುತ್ತೂರು: ಇಲ್ಲಿನ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ
ಮಹಾವಿದ್ಯಾಲಯ (ಸ್ವಾಯತ್ತ)ದ ಎನ್‌ಸಿಸಿ ವಿದ್ಯಾರ್ಥಿಗಳು ಉತ್ತರಾಖಂಡ
ರಾಜ್ಯದ ರಾಣಿಭಾಗ್‌ನಲ್ಲಿ ನಡೆದ ರಾಷ್ಟ್ರ ಮಟ್ಟದ &quoಣ;ಏಕ್ ಭಾರತ್
ಶ್ರೇಷ್ಠ್ ಭಾರತ್ &quoಣ; ಶಿಬಿರದಲ್ಲಿ ಇತ್ತೀಚಿಗೆ ಭಾಗವಹಿಸಿದ್ದು ವಿವಿಧ
ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ
ಪದಕಗಳನ್ನು ಗಳಿಸಿದ್ದಾರೆ.

ಕಾಲೇಜಿನ ಎನ್‌ಸಿಸಿ ಕೆಡೆಟ್‌ಗಳಾದ
ಸಿಎಸ್‌ಎಂ ಬಬಿನ್ ಬಿ. ರೈ , ಸಿಕ್ಯುಎಂಎಸ್ ಮನ್ಮಶ್ರೀ ಎಮ್.ಐ, ಎಸ್‌ಜಿಟಿ ಆಕರ್ಶ್ ಜಿ.
ಶೆಟ್ಟಿ, ಎಸ್‌ಜಿಟಿ ಅಮೃತ, ಎಸ್‌ಜಿಟಿ ಧೀರಜ್ ಎಸ್.ವಿ, ಎಲ್‌ಸಿಪಿಎಲ್ ಭವಿಷ್ಯಾ ಜೆ.ಕೆ,
ಎಲ್‌ಸಿಪಿಎಲ್ ಕೃಷ್ಣ ವಿನ್ಯಾಸ್ ಪಾಲ್ಗೊಂಡಿದ್ದರು. ಇವರಿಗೆ ಕಾಲೇಜಿನ ಎನ್‌ಸಿಸಿ
ಅಧಿಕಾರಿ ಲೆ. ಭಾಮಿ ಅತುಲ್ ಶೆಣೈ ಮಾರ್ಗದರ್ಶನ ನೀಡಿರುತ್ತಾರೆ.
ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ಎನ್‌ಸಿಸಿ ಘಟಕ,
ಐಕ್ಯೂಎಸಿ ಘಟಕ, ಉಪನ್ಯಾಸಕ ಮತ್ತು ಉಪನ್ಯಾಸಕೇತರ ವೃಂದ
ಹಾಗೂ ವಿದ್ಯಾರ್ಥಿ ವೃಂದ ಸಾಧನೆಗೈದಿರುವ ವಿದ್ಯಾರ್ಥಿಗಳಿಗೆ
ಶುಭಹಾರೈಸಿದ್ದಾರೆ.


		

Related News

ವಿದ್ಯೆಯ ಜೊತೆಗೆ ವಿನಯತೆ ಮುಖ್ಯ: ಕೆ ನಿವೇದಿತಾ ಎಮ್ ಕಾಮತ್;

ವಿದ್ಯೆಯ ಜೊತೆಗೆ ವಿನಯತೆ ಮುಖ್ಯ: ಕೆ…

ಪುತ್ತೂರು, ಡಿ.12: ಸ್ವಾಮಿ ವಿವೇಕಾನಂದರು ಎಂದರೆ ಸ್ಫೂರ್ತಿ.…

ವಿವೇಕಾನಂದ ಕಾಲೇಜಿನಲ್ಲಿ ‘ನಶಾ ಮುಕ್ತ ಭಾರತ’ ಜಾಗೃತಿ ಅಭಿಯಾನ;

ವಿವೇಕಾನಂದ ಕಾಲೇಜಿನಲ್ಲಿ ‘ನಶಾ ಮುಕ್ತ ಭಾರತ’…

ಪುತ್ತೂರು, ನ. 24; ನಶೆ ಮತ್ತು ಮದ್ಯವ್ಯಸನ…

ತಂತ್ರಜ್ಞಾನ ಮಾನವ ಜೀವನದ ಅವಿಭಾಜ್ಯಅಂಗ: ಡಾ. ರಾಜೇಶ್ವರಿ ಎಂ:ಇoಟರ್ನೆಟ್ ಆಫ್ ಥಿಂಗ್ಸ್ (ಐಓಟಿ) ಹ್ಯಾಂಡ್ಸ್-ಆನ್ ಕಾರ್ಯಾಗಾರ ಉದ್ಘಾಟನೆ;

ತಂತ್ರಜ್ಞಾನ ಮಾನವ ಜೀವನದ ಅವಿಭಾಜ್ಯಅಂಗ: ಡಾ.…

ಪುತ್ತೂರು ನ.24: ಇತ್ತೀಚಿನ ದಿನಗಳಲ್ಲಿ ಇಂಟರ್ನೆಟ್ ಆಫ್…