News & Updates

ರಾಷ್ಟçಕ್ಕಾಗಿ ಜೀವನ ಮುಡಿಪಾಗಿರಿಸಿ: ಲತೇಶ್ ಬಾಕ್ರಬೈಲು;

ಪುತ್ತೂರು, ಫ್ರೆ.12 :ರಾಷ್ಟç್ರ ಎಂದರೇನು? ರಾಷ್ಟçದಲ್ಲಿ
ನಾವೇನು? ಮತ್ತು ನಮಗೆ ರಾಷ್ಟçವೇನು? ಈ ಮೂರು
ಸಂಗತಿಗಳನ್ನು ಅರ್ಥ ಮಾಡಿಕೊಳ್ಳದ ವಿನಃ ವಿವೇಕಾನಂದರ
ಚಿAತನೆಗಳನ್ನು ಅರ್ಥ ಮಾಡಿಕೊಳುವುದು ಕಷ್ಟ.
ವಿದ್ಯಾರ್ಥಿಗಳು ವಿವೇಕಾನಂದರ ಚಿಂತನೆಗಳನ್ನು ತಮ್ಮ
ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಮತ್ತು ಉತ್ತಮ ಭಾರತದ
ನಿರ್ಮಾಣಕ್ಕೆ ಕೈ ಜೋಡಿಸಬೇಕು. ರಾಷ್ಟçಕ್ಕಾಗಿ ಜೀವನವನ್ನು
ಮುಡಿಪಾಗಿರಿಸಬೇಕು ಎಂದು ಅಖಿಲ ಭಾರತೀಯ ಸಾಹಿತ್ಯ ಪರಿಷತ್‌ನ
ಜಿಲ್ಲಾ ಸಹಕಾರ್ಯದರ್ಶಿ ಲತೀಶ್À ಬಾಕ್ರಬೈಲು ಹೇಳಿದರು.
ಪುತ್ತೂರು ವಿವೇಕಾನಂದ ಕಲಾ, ವಿಜ್ಞಾನ, ವಾಣಿಜ್ಯ ಸ್ವಾಯತ್ತ
ಮಹಾವಿದ್ಯಾಲಯ, ವಿವೇಕಾನಂದ ಸ್ನಾತಕೋತ್ತರ ಅಧ್ಯಯನ
ಕೇಂದ,್ರ ಭಾರತೀಯ ಸಂಸ್ಕೃತಿ ಮತ್ತು ಲಲಿತ ಕಲೆಗಳ
ಅಧ್ಯಯನ ಕೇಂದ್ರ ಹಾಗೂ ಐಕ್ಯೂಎಸಿ ಸಹಯೋಗದಲ್ಲಿ
ನಡೆದ “ರಾಷ್ಟçವಿವೇಕ: ಸ್ವಾಮಿ ವಿವೇಕಾನಂದ” ವಿಷಯಧಾರಿತ
&quoಣ;ವಿವೇಕ ಸ್ಮೃತಿ” ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಸಂಚಾಲಕ
ಮುರಳಿಕೃಷ್ಣ ಕೆ.ಎನ್. ಮಾತನಾಡಿ ವಿವೇಕ ಸ್ಮೃತಿ
ಕಾರ್ಯಕ್ರಮದ ಉದ್ದೇಶ ನಮ್ಮ ಆಚರಣೆ ನಮ್ಮ
ಚಿಂತನೆಗಳನ್ನು ಮುಂದಿನ ಪೀಳಿಗೆಗಳಿಗೆ ತಿಳಿಸುವುದಾಗಿದೆ.
ಸ್ವಾಮಿ ವಿವೇಕಾನಂದರ ಜೀವನ ಮೌಲ್ಯಗಳನ್ನು ಓದಿ
ತಿಳಿಯುದಕ್ಕಿಂತ, ಅವರ ಬಗ್ಗೆ ಅರಿತವರ ಮಾತುಗಳಲ್ಲಿ
ತಿಳಿದುಕೊಳ್ಳುವುದು ಸರಳ ಎಂದರು.

ಕಾರ್ಯಕ್ರಮದಲ್ಲಿ ಉಪಪ್ರಾಂಶುಪಾಲ ಪೊ.್ರ ಶಿವಪ್ರಸಾದ್ ಕೆ ಎಸ್,
ಭಾರತೀಯ ಸಂಸ್ಕೃತಿ ಹಾಗೂ ಲಲಿತಕಲೆಗಳ ಅಧ್ಯಯನ
ಕೇಂದ್ರದ ಸಂಯೋಜಕಿ ಡಾ. ವಿದ್ಯಾ ಎಸ್, ವಿವೇಕಾನಂದ
ಸAಶೋಧನಾ ಕೇಂದ್ರದ ನಿರ್ದೇಶಕಿ ಡಾ.ವಿಜಯ ಸರಸ್ವತಿ,
ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ದ್ವಿತೀಯ ಎಂಕಾA ವಿದ್ಯಾರ್ಥಿ ರಜತ್ ಜೆ.ಪಿ. ಸ್ವಾಗತಿಸಿ, ಪ್ರಥಮ ಜೆಎಂಸಿ
ವಿದ್ಯಾರ್ಥಿನಿ ಪಂಚಮಿ ಬಾಕಿಲಪದವು ವಂದಿಸಿದರು. ಪ್ರಥಮ ಎಂಕಾA
ವಿದ್ಯಾರ್ಥಿ ನವೀನ್ ಕೃಷ್ಣ ಎಸ್ ಕಾರ್ಯಕ್ರಮವನ್ನು ನಿರೂಪಿಸಿದರು.

Related News

ವಿಶ್ವವಿದ್ಯಾನಿಲಯ ಪರೀಕ್ಷೆಯಲ್ಲಿ ವಿವೇಕಾನಂದ ಕಾಲೇಜಿಗೆ 5ರ‍್ಯಾಂಕ್;

ವಿಶ್ವವಿದ್ಯಾನಿಲಯ ಪರೀಕ್ಷೆಯಲ್ಲಿ ವಿವೇಕಾನಂದ ಕಾಲೇಜಿಗೆ 5ರ‍್ಯಾಂಕ್;

ರ ಸಾಲಿನ ಪದವಿ ಪರೀಕ್ಷೆಗಳಲ್ಲಿ ಇಲ್ಲಿನ ವಿವೇಕಾನಂದ…

ವಿವೇಕಾನಂದ ಪದವಿ ಕಾಲೇಜಿನ ಉಪಪ್ರಾಂಶುಪಾಲರಾಗಿಪ್ರೊ. ಶಿವಪ್ರಸಾದ್ ಕೆ.ಎಸ್ ನೇಮಕ;

ವಿವೇಕಾನಂದ ಪದವಿ ಕಾಲೇಜಿನ ಉಪಪ್ರಾಂಶುಪಾಲರಾಗಿಪ್ರೊ. ಶಿವಪ್ರಸಾದ್…

ಪುತ್ತೂರು: ಇಲ್ಲಿನ ವಿವೇಕಾನಂದ ಕಲಾ, ವಾಣಿಜ್ಯ ಮತ್ತುವಿಜ್ಞಾನ…