ವಿವೇಕಾನಂದ ಕಾಲೇಜಿನಲ್ಲಿ ಜೂನ್-8-2024 ರಂದು ಹಿರಿಯ ವಿದ್ಯಾರ್ಥಿ ಸಂಘದ ದಿನಾಚರಣೆ

ಪುತ್ತೂರು: ಜೂನ್ 6: ಇಲ್ಲಿನ ವಿವೇಕಾನಂದ ಕಾಲೇಜು, ಹಿರಿಯ ವಿದ್ಯಾರ್ಥಿಸಂಘ(ರಿ) ಹಾಗೂ ಐಕ್ಯೂಎಸಿ ಘಟಕದ ಆಶ್ರಯದಲ್ಲಿ ಅಂತಿಮ ಪದವಿಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆಕರ‍್ಯಕ್ರಮ ಹಾಗೂ ಹಿರಿಯ ವಿದ್ಯಾರ್ಥಿ ಸಂಘದ ದಿನಾಚರಣೆ ಜೂನ್ 8ರಂದು ಕಾಲೇಜಿನ ಕೇಶವ ಸಂಕಲ್ಪ ಸಭಾಭವನದಲ್ಲಿ ನಡೆಯಲಿದೆ.ಕರ‍್ಯಕ್ರಮದ ಆಧ್ಯಕ್ಷತೆಯನ್ನು ವಿವೇಕಾನಂದ ವಿದ್ಯಾವರ್ಧಕಸಂಘದ ಅಧ್ಯಕ ್ಷಡಾ.ಕಲ್ಲಡ್ಕ ಪ್ರಭಾಕರ ಭಟ್ ವಹಿಸಲಿದ್ದಾರೆ.ಗೌರವ ಉಪಸ್ಥಿತಿಯನ್ನು ಆಡಳಿತ ಮಂಡಳಿಯ ಅಧ್ಯಕ್ಷ ಪ್ರೊ.ಶ್ರೀಪತಿ ಕಲ್ಲೂರಾಯ, ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷಸತೀಶ್ ರಾವ್.ಪಿ, ಕಾಲೇಜಿನ ಆಡಳಿತ ಮಂಡಳಿ ಸಂಚಾಲಕಮುರಳೀಕೃಷ್ಣ ಕೆ.ಎನ್, […]

ಪ್ರೊ.ವಿ.ಬಿ.ಅರ್ತಿಕಜೆ ಯವರಿಗೆ ನಿರಂಜನ ಪ್ರಶಸ್ತಿ ಮೇ 9 ರಂದು ವಿವೇಕಾನಂದ ಕಾಲೇಜಿನಲ್ಲಿ ಪ್ರಶಸ್ತಿ ಪ್ರಧಾನ

ಪುತ್ತೂರು:ಮೇ:2; ಇಲ್ಲಿಯ ವಿವೇಕಾನಂದ ಕಲಾ, ವಿಜ್ಞಾನ ಮತ್ತುವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ)ದ ಶಿವರಾಮ ಕಾರಂತಅಧ್ಯಯನ ಕೇಂದ್ರದಿAದ ನೀಡುವ ನಿರಂಜನ ಪ್ರಶಸ್ತಿಯನ್ನು ಈವರ್ಷ ನಿವೃತ್ತ ಪ್ರಾಧ್ಯಾಪಕರು ಮತ್ತು ಸಾಹಿತಿ ಪ್ರೊ. ವಿ. ಬಿ.ಅರ್ತಿಕಜೆ ಅವರಿಗೆ ಹಾಗೂ ಶಂಕರ ಸಾಹಿತ್ಯ ಪ್ರಶಸ್ತಿಯನ್ನುಬ್ರಹ್ಮಶ್ರೀ ಮಿತ್ತೂರು ಪುರೋಹಿತ ತಿಮ್ಮಯ್ಯ ಭಟ್ಟಸಂಪ್ರತಿಷ್ಠಾನ(ರಿ.) ಇವರಿಗೆ ಮೇ 9 ರಂದು ಕಾಲೇಜಿನ ಸುವರ್ಣಮಹೋತ್ಸವ ಸಭಾಭವನದಲ್ಲಿ ನಡೆಯಲಿರುವ ಕರ‍್ಯಕ್ರಮದಲ್ಲಿನೀಡುವುದೆಂದು ಕಾಲೇಜಿನ ಆಡಳಿತ ಮಂಡಳಿಯುಪ್ರಕಟಣೆಯಲ್ಲಿ ತಿಳಿಸಿದೆ.ನಿರಂಜನ ಸಾಹಿತ್ಯ ಪ್ರಶಸ್ತಿ:ಪ್ರೊ. ವಿ. ಬಿ. ಅರ್ತಿಕಜೆ ಅವರು ಪುತ್ತೂರು ಬಳಿಯಈಶ್ವರಮಂಗಲದ ಅರ್ತಿಕಜೆ ಶ್ಯಾಮ ಭಟ್ಟ […]