ಉದ್ಯೋಗಾಕಾಂಕ್ಷಿಗಳಾಗದೆ ಉದ್ದಿಮೆದಾರರಾಗಿ: ನರಸಿಂಹ ಪ್ರಭು.

ಪುತ್ತೂರು: ಸ್ವಂತ ಸಂಸ್ಥೆಯೊಂದನ್ನು ಸ್ಥಾಪಿಸುವ ಹಂಬಲ ಪ್ರತಿಯೊಬ್ಬನಲ್ಲೂಮೂಡಬೇಕು. ಆಲೋಚನೆಗಳು ನಿರ್ದಿಷ್ಟ ಪರಿಧಿಗೆ ಸೀಮಿತವಾಗದೆ, ವಿವಿಧಆಯಾಮಗಳಲ್ಲಿ ಚಿಂತಿಸುವಂತಾಗಬೇಕು. ಉದ್ಯೋಗಾಕಾಂಕ್ಷಿಗಳಾಗದೆಉದ್ದಿಮೆದಾರನಾಗಬೇಕು ಎಂದು ಕುಂಬ್ಳೆ ಸಮೂಹ ಸಂಸ್ಥೆಗಳ ನಿರ್ದೇಶಕಕುಂಬ್ಳೆ ನರಸಿಂಹ ಪ್ರಭು ಹೇಳಿದರು.ಇವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯಮಹಾವಿದ್ಯಾಲಯ(ಸ್ವಾಯತ್ತ)ದಲ್ಲಿ ಸ್ನಾತಕೋತ್ತರ ಅಧ್ಯಯನ ಕೇಂದ್ರದದಶಮಾನೋತ್ಸವ ಅಂಗವಾಗಿ ಆಯೋಜಿಸಿದ್ದ ‘ಉದ್ಯಮಶೀಲತೆ- ಕಲ್ಪನೆಯಿಂದವಾಸ್ತವಕ್ಕೆ ಪರಿವರ್ತನೆ’ ವಿಷಯಕ್ಕೆ ಸಂಬಂಧಿಸಿದಂತೆ ನಡೆದ ಉಪನ್ಯಾಸಕಾರ್ಯಕ್ರಮದಲ್ಲಿ ಮಾತನಾಡಿದರು.ನಾರಾಯಣಮೂರ್ತಿ, ಅಜಿಂ ಪ್ರೇಮ್‍ಜಿ ಇನ್ಫೋಸಿಸ್, ವಿಪ್ರೋ ಕಂಪನಿಗಳನ್ನು ಕಟ್ಟುವಬಗ್ಗೆ ಯೋಚನೆಯೇ ಮಾಡದೆ ಉದ್ಯೋಗಿಯಾಗಿರುತ್ತೇನೆಂದು ಚಿಂತಿಸಿದ್ದರೆಇವತ್ತು ಇನ್ಫೋಸಿಸ್, ವಿಪ್ರೋ ಇಂತಹ ಅದೆಷ್ಟೋ ಕಂಪನಿಗಳು ಇರುತ್ತಿರಲಿಲ್ಲ.ಯುವಜನತೆಗೆ […]

ವಿವೇಕಾನಂದ ಕಾಲೇಜಿನಲ್ಲಿ ಮನೋವಿಜ್ಞಾನ ವಿಭಾಗದ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ-14-10-2024

ಪುತ್ತೂರು,ಅ.14: ಪ್ರಸ್ತುತ ದಿನಗಳಲ್ಲಿ ಮನಃಶಾಸ್ತ್ರ ವಿಭಾಗ ಹೆಚ್ಚು ಬೇಡಿಕೆಇರುವಂಥದ್ದು. ಪಾಶ್ಚಿಮಾತ್ಯ ಸಂಪ್ರದಾಯಕ್ಕೆ ಹೋಲಿಸಿದರೆ ಭಾರತೀಯಮನಃಶಾಸ್ತ್ರದಲ್ಲಿ ಬಹಳ ವ್ಯತ್ಯಾಸವಿದೆ. ಮನುಷ್ಯ ಯೋಗ ಮತ್ತುಧ್ಯಾನವನ್ನು ಅಭ್ಯಾಸಿಸುವ ಮೂಲಕ ದೈವತ್ವವನ್ನು ಸಾಧಿಸುತ್ತಾನೆ. ಮನಸ್ಸನ್ನುಲಗಾಮಿಲ್ಲದ ಕುದುರೆ ಎಂದು ಕೃಷ್ಣ ಭಗವತ್ ಗೀತೆಯಲ್ಲಿ ಹೇಳಿದ್ದಾನೆ.ಮನಸ್ಸನ್ನು ನಿಯಂತ್ರಣಗೊಳಿಸಲು ಯೋಗ ಹಾಗೂ ಧ್ಯಾನ ಅತ್ಯಗತ್ಯ.ಮನುಷ್ಯನ ಮೆದುಳಿನ ಸ್ಥಿತಿಗತಿಯು ಆತ ಸೇವಿಸುವ ಆಹಾರದ ಮೇಲೆಅವಲಂಬಿತವಾಗಿದೆ ಎಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಉಪನ್ಯಾಸಕ ಡಾ.ಸುಧೀರ್ ಕೆ.ವಿ ಹೇಳಿದರು.ಇವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ)ಪುತ್ತೂರು ಮತ್ತು ಐ.ಕ್ಯೂ.ಎ.ಸಿ […]

ನಮ್ಮತನವನ್ನು ಮರಳಿ ತರುವ ಪ್ರಯತ್ನವಾಗಲಿ; ಡಾ.ಪ್ರಭಾಕರ ಭಟ್ ಕಲ್ಲಡ್ಕ.

ಪುತ್ತೂರು, ಅ.೦೯: ನವರಾತ್ರಿಯ ಶುಭ ಸಂರ‍್ಭದಲ್ಲಿ ವಿವೇಕಾನಂದ ಕಾಲೇಜಿನಲ್ಲಿ ನವಯುಗಾರಂಭವಾಗಿದೆ. ನಮ್ಮ ರ‍್ಮ,ಸಂಸ್ಕೃತಿಯ ಬಗ್ಗೆ ಭಾರತೀಯರಾದ ನಾವು ಗೌರವ ತೋರಬೇಕು. ನಮ್ಮೊಳಗಿನ ಸ್ವಾಭಿಮಾನ ಜಾಗೃತವಾಗುವುದು ಅನಿವರ‍್ಯ.ಎಲ್ಲಾ ಕಡೆಗಳಲ್ಲೂ ರಾಷ್ಟ್ರೀಯತೆಯ ಚಿಂತನೆಯನ್ನು ಹರಿಯಬಿಡಬೇಕು. ಆ ವ್ಯವಸ್ಥೆಯನ್ನು ವಿವೇಕಾನಂದ ಕಾಲೇಜಿನಲ್ಲಿ ನಾವುಕಾಣಬಹುದು. ಇದು ಹೆಮ್ಮೆಯು ವಿಚಾರ ಎಂದು ಪುತ್ತೂರು ವಿವೇಕಾನಂದ ವಿದ್ಯಾರ‍್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ಕಲ್ಲಡ್ಕ ಹೇಳಿದರು. ಇವರು ಪುತ್ತೂರು ವಿವೇಕಾನಂದ ಪದವಿಪರ‍್ವ ಕಾಲೇಜಿನಲ್ಲಿ ನಡೆದ ಇಂಗ್ಲೀಷ್ ವ್ಯಾಕರಣ ಮತ್ತು ಸಂವಹನ ಪಠ್ಯಪುಸ್ತಕದಅನಾವರಣ ಸಮಾರಂಭದಲ್ಲಿ ಮಾತನಾಡಿದರು. ನಮ್ಮ […]

ಸಾಂಸ್ಕೃತಿಕ ವಾತಾವರಣ ಇದ್ದಲ್ಲಿ ಜೀವನೋತ್ಸಾಹ ಇರುತ್ತದೆ: ಡಾ.ಜೀವನ್ ರಾಮ್ ಸುಳ್ಯ

ವಿವೇಕಾನಂದ ಕಾಲೇಜಿನಲ್ಲಿ ಪ್ರತಿಭೋತ್ಸವಪುತ್ತೂರು, ಸೆ. 27: ತರಗತಿಯ ಒಳಗಡೆ ಆಗುವ ಪಾಠಮಾತ್ರ ಶಿಕ್ಷಣವಲ್ಲ, ತಮ್ಮನ್ನು ತಾವು ಸಾಂಸ್ಕೃತಿಕವಾಗಿತೊಡಗಿಸಿಕೊಳ್ಳುವುದು ಕೂಡಾ ಒಂದು ಶಿಕ್ಷಣವೇ. ನಮ್ಮ ದೇಶದಶ್ರೀಮಂತಿಕೆ ಆರ್ಥಿಕ ಸ್ಥಿತಿಯಲ್ಲಿಲ್ಲ. ಬದಲಾಗಿ ಸರ್ವ ಕಲೆಗಳಲ್ಲಿಅಡಗಿದೆ. ಕಲಾವಿದರಾಗದೆ ಇದ್ದ ಪಕ್ಷದಲ್ಲಿ ಸೌಂದರ್ಯಪ್ರಜ್ಞೆಯುಳ್ಳ ಪ್ರೇಕ್ಷಕರಾದರೆ ಅದುವೇ ಸಾಂಸ್ಕೃತಿಕಲೋಕಕ್ಕೆ ನೀಡುವ ಬಹುದೊಡ್ಡ ಕೊಡುಗೆ. ಸಾಂಸ್ಕೃತಿಕಕಲೆಗಳಿಗೆ ಜಾತಿ, ಧರ್ಮ, ಭಾμÉ ಇದರ ಯಾವುದೇ ಚೌಕಟ್ಟು ಇಲ್ಲ,ಎಲ್ಲರನ್ನು ಒಗ್ಗೂಡಿಸುವ ಶಕ್ತಿ ಕಲೆಗಿದೆ. ಎಲ್ಲಿ ಸಾಂಸ್ಕೃತಿಕ ವಾತಾವರಣಇರುತ್ತದೋ ಅಲ್ಲಿ ಜೀವನೋತ್ಸಹ ಇರುತ್ತದೆ ಎಂದುರಾಷ್ಟ್ರೀಯ ರಂಗಪ್ರಶಸ್ತಿ ಪುರಸ್ಕೃತ ರಂಗಕರ್ಮಿ ಹಾಗೂರಂಗಮನೆ […]

ವಿವೇಕಾನಂದ ಕಾಲೇಜಿನಲ್ಲಿ ಗಾಡ್ಸ್ ವೈವ್ಸ್ ಮೆನ್ಸ್ ಸ್ಲೇವ್ಸ್ ಸಾಕ್ಷ್ಯಚಿತ್ರ ಪ್ರದರ್ಶನಮತ್ತು ಸಂವಾದ ಕಾರ್ಯಕ್ರಮ

ಪುತ್ತೂರು, ಸೆ. 23: ಉತ್ತರ ಕರ್ನಾಟಕದ 14 ಜಿಲ್ಲೆಗಳಲ್ಲಿ ಸುಮಾರುಮಹಿಳೆಯರನ್ನು ಕಾಡುತ್ತಿರುವ ಅನಿಷ್ಟ ಪದ್ಧತಿ ದೇವದಾಸಿ. ಈ ಸಾಕ್ಷ್ಯಚಿತ್ರದಲ್ಲಿಅನೇಕ ಮಹಿಳೆಯರ ನೋವನ್ನು ಸಮಾಜದ ಮುಂದೆ ತೆರೆದಿಡುವ ಪ್ರಯತ್ನಮಾಡಲಾಗಿದೆ. ಸರಕಾರ ಹಾಗೂ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಅವರಬದುಕಿಗೆ ನೆರವಾಗುವುದೇ ಇದರ ಮೂಲ ಉದ್ದೇಶ. ಹಿಂದೆ 10ವರ್ಷದ ಒಳಗಿನಮಕ್ಕಳನ್ನು ದೇವರ ಸೇವೆಗಾಗಿ ಸಮರ್ಪಿಸುತ್ತಿದ್ದರು. ಹಿಂದೆ ಇದಕ್ಕೆ ಒಂದುಗೌರವದ ಸ್ಥಾನ ಇದ್ದದ್ದನ್ನು ನಾವು ಇತಿಹಾಸದಲ್ಲಿ ಕಾಣಬಹುದು. ಆದರೆ ವರ್ಷಕಳೆದಂತೆ ಈ ಆಚರಣೆಯು ಅಮಾನವೀಯ ಸ್ವರೂಪವನ್ನು ಪಡೆದುಕೊಂಡುಬಂದಿತು. 1987ರಲ್ಲಿ ಕರ್ನಾಟಕ ಸರಕಾರ ದೇವದಾಸಿ […]

ಉದ್ಯೋಗ ಪಡೆಯಲು ಕೌಶಲ್ಯಾಭಿವೃದ್ಧಿ ಕಾರ್ಯಗಾರ ಅಗತ್ಯ

ಪುತ್ತೂರು ಸೆ. 23: ವಿದ್ಯಾರ್ಥಿಗಳಲ್ಲಿ ಪಠ್ಯಪುಸ್ತಕದ ಹೊರತಾಗಿ, ಉದ್ಯೋಗಕ್ಕೆ ಸಂಬAಧಪಟ್ಟ ವಿಶೇಷ ಕೌಶಲ್ಯಗಳನ್ನು ಬೆಳೆಸಬೇಕು. ಕೌಶಲ್ಯವನ್ನು ಅಭಿವೃದ್ಧಿಪಡಿಸಲು ಕಠಿಣ ಶ್ರಮದ ಅಗತ್ಯವಿದೆ. ಕೌಶಲ್ಯ ಅಭಿವೃದ್ಧಿ ಕಾರ್ಯಗಾರಗಳು ಉದ್ಯೋಗವನ್ನು ಪಡೆಯಲು ಸಹಕಾರಿಯಾಗಿದೆ ಎಂದು ಆಕಾಂಕ್ಷಾ ಟ್ರಸ್ಟ್ ನ ವ್ಯವಸ್ಥಾಪಕ ನಿರ್ದೇಶಕ ಡಾ. ಶ್ರೀಶ ಭಟ್ ಉದ್ಯೋಗ ಕೌಶಲ್ಯ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು. ಅವರು ಪುತ್ತೂರಿನ ವಿವೇಕಾನಂದ ಕಲಾ, ವಾಣಿಜ್ಯ, ವಿಜ್ಞಾನ ಮಹಾವಿದ್ಯಾಲಯದ(ಸ್ವಾಯತ್ತ) ಸುವರ್ಣ ಮಹೋತ್ಸವ ವೇದಿಕೆಯಲ್ಲಿ ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ಮತ್ತು ಕಾಲೇಜಿನ ಪ್ಲೇಸ್ಮೆಂಟ್ ಆಂಡ್ ಟ್ರೈನಿಂಗ್ ಸೆಲ್ […]

ಹಿಂದಿ ಭ್ಸಾೆಗೆ ವಿಶ್ವಭ್ಸಾÉ ಆಗುವ ಶಕ್ತಿ ಇದೆ;ಡಾ. ಮುಕುಂದ ಪ್ರಭು | ಡಾ. ದುರ್ಗಾರತ್ನ ಸಿ. ಅನುವಾದಿತ ಕೃತಿ ಬಿಡುಗಡೆ

ಪುತ್ತೂರು, ಸೆ.25: ಯಾವುದೇ ರ‍್ಸಾÀ್ಟ್ರ ರ‍್ಸಾÀ್ಟ್ರಭ್ಸಾÉಯ ಹೊರತಾಗಿ ಹಿಂದಿಗೆ ಸಮಸ್ತ ರ‍್ಸಾÀ್ಟ್ರವನ್ನು ಒಗ್ಗೂಡಿಸುವ ಶಕ್ತಿ ಇದೆ. ಹಿಂದಿ ಅತ್ಯಂತ ಸರಳ ಭ್ಸಾÉ ಆದರೂ ಇಂಗ್ಲೀ್ಸï ತುಂಬಾ ಖ್ಯಾತಿ ಪಡೆದಿದೆ. ಇದಕ್ಕೆ ಮೂಲ ಕಾರಣ ಇಂಗ್ಲೀ್ಸï ಯಾವುದೇ ಭ್ಸಾÉಯನ್ನಾದರು ತನ್ನೊಳಗೆ ಅರಗಿಸಿ ಬಿಡುತ್ತದೆ ಎಂದು ಮಂಗಳೂರು, ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದ ಹಿಂದಿ ವಿಭಾಗ ಮುಖ್ಯಸ್ಥ ಡಾ. ಮುಕುಂದ ಪ್ರಭು ಹೇಳಿದರು. ಹಿಂದಿ ದಿವಸ್ ಸಮಾರೋಹ್ ಹಾಗೂ ಡಾ. ಶ್ರೀಧರ ಎಚ್.ಜಿ. ಅವರ ‘ ಶಿಖಂಡಿ’ ಪುಸ್ತಕವನ್ನು ಡಾ. […]

ಅಧ್ಯಯನದ ವಿಧಾನ ಸಿದ್ಧಾಂತದ ಸಷ್ಟೀಕರಣಕ್ಕೆ ಮೂಲ: ಡಾ. ಶ್ರೀಪತಿ ಕಲ್ಲೂರಾಯ

ಪುತ್ತೂರು ಸೆ. 25: ವಿದ್ಯಾರ್ಥಿಗಳು ತಮಗೆ ಗೊತ್ತಿಲ್ಲದ ರೀತಿಯಲ್ಲಿ ತಮ್ಮ ಬದುಕನ್ನು ರೂಪಿಸಲು ಹಪಹಪಿಸುತ್ತಿರುತ್ತಾರೆ. ಗುರಿ ಇಲ್ಲದೆ ದಾರಿ ಸವೆಸುವುದರ ಬದಲು, ಗುರಿಯತ್ತ ಗಮನವಿಟ್ಟು ನಿರ್ಧಾರಗಳನ್ನು ಕೈಗೆತ್ತಿಕೊಳ್ಳಬೇಕು. ಕೇಳುವ ಓದುವ ವಿಧಾನವನ್ನು ಸ್ಪಷ್ಟೀಕರಿಸಿದ್ಸÀÆ್ಟ ಸಿದ್ಧಾಂತಗಳು ರೂಪುಗುಳ್ಳುತ್ತದೆ. ಮಾಡುವ ಕಾರ್ಯವನ್ನು ಕೌಶಲ್ಯಾತ್ಮಕವಾಗಿ, ಶ್ರಮವಿಲ್ಲದೆ ಮಾಡಿದಾಗ, ದೊರಕುವ ಫಲವು ವಿಭಿನ್ನವಾಗಿರುತ್ತದೆ ಮತ್ತು ಯಶಸ್ಸನ್ನು ನೀಡುತ್ತದೆ ಎಂದು ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಪ್ರೊ. ಶ್ರೀಪತಿ ಕಲ್ಲೂರಾಯ ಹೇಳಿದರು. ಪುತ್ತೂರಿನ ವಿವೇಕಾನಂದ ಕಲಾ, ವಾಣಿಜ್ಯ, ವಿಜ್ಞಾನ ಮಹಾವಿದ್ಯಾಲಯದ(ಸ್ವಾಯತ್ತ) ಬೈಂದೂರು ಪ್ರಭಾಕರ್ ರಾವ್ […]

ಭಾರತವನ್ನು ವಿಶ್ವಗುರುವನ್ನಾಗಿಸುವ ಜವಾಬ್ದಾರಿ ಯುವಜನತೆಯದು.

ವಿವೇಕಾನಂದ ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟಿಸಿ ಮಾಜಿ ಸಂಸದ ಪ್ರತಾಪ ಸಿಂಹ ಹೇಳಿಕೆ. ಪುತ್ತೂರು,ಸೆ. 24: ಜೀವನದ ಶ್ರೇಯಸ್ಸು ಹಾಗೂ ಸಾರ್ಥಕತೆನಾವು ಎಷ್ಟು ವರ್ಷ ಬದುಕಿದ್ದೇವೆ ಎನ್ನುವುದರಲ್ಲಿಲ.್ಲ ಬದಲಾಗಿನಾವು ಯಾವ ರೀತಿ ಬದುಕಿದ್ದೇವೆ ಎನ್ನುವುದರಲ್ಲಿದೆ. ವಿದ್ಯೆಗೆಯಾವುದೇ ತಾರತಮ್ಯವಿಲ್ಲ. ಅದನ್ನು ನಮ್ಮ ಬದುಕಿನಲ್ಲಿ ಎಷ್ಟರಮಟ್ಟಿಗೆ ಸಿದ್ಧಿಸಿಕೊಳ್ಳುತ್ತೇವೆ ಎನ್ನುವುದು ಮುಖ್ಯ..ಇಂದಿನಯುವಜನತೆ ಸಾಮಾಜಿಕ ಮಾಧ್ಯಮದಲ್ಲಿ ಕಳೆದುಹೋಗಬೇಡಿ.ನಮ್ಮ ಬುದ್ಧಿಶಕ್ತಿಯ ಮುಂದೆ ಎಲ್ಲವೂ ಶೂನ್ಯ ವಿದ್ಯೆಯು ನಮ್ಮಭವಿಷ್ಯದ ಜೊತೆ ರಾಷ್ಟ್ರದ ಭವಿಷ್ಯವನ್ನು ನಿರ್ಧರಿಸುತ್ತದೆ.ಆದ್ದರಿಂದ ಭಾರತವನ್ನು ವಿಶ್ವ ಗುರು ಮಾಡುವ ಜವಾಬ್ದಾರಿ ಯುವಜನತೆಯ ಕೈಯಲ್ಲಿದೆ ಎಂದು […]

ಚೆಸ್ ಭಾರತದ ಅತ್ಯಂತ ಪ್ರಾಚೀನ ಕ್ರೀಡೆ

ವಿದೇಶಗಳಲ್ಲೂ ಕ್ರೀಡೆಯ ಕೀರ್ತಿ ಪಸರಿಸಿ, ವಿಶ್ವಕೀರ್ತಿಯನ್ನು ಹೊಂದಿದೆ. ಇಂತಹವಿಶ್ವವಿಖ್ಯಾತ ಕ್ರೀಡೆಯನ್ನು ಆಡುವ ಕೌಶಲ್ಯವನ್ನು ಅಳವಡಿಸಿಕೊಂಡವರಿಗೆಬಾಲ್ಯದಲ್ಲಿಯೇ ಪ್ರೋತ್ಸಾಹಿಸುವ ಕೆಲಸವನ್ನು ವಿವೇಕಾನಂದ ಮಾಡುತ್ತಿದೆ ಎಂದುಪುತ್ತೂರು ಜಿ. ಎಲ್.ಆಚಾರ್ಯ ಜುವ್ಯೆಲ್ಸ್ ನ ಮಾಲಕ ಲಕ್ಷ್ಮೀಕಾಂತ ಬಿ ಆಚಾರ್ಯಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಲಾ, ವಾಣಿಜ್ಯ, ವಿಜ್ಞಾನಮಹಾವಿದ್ಯಾಲಯದ(ಸ್ವಾಯತ್ತ) ಸುವರ್ಣ ಮಹೋತ್ಸವ ವೇದಿಕೆಯಲ್ಲಿ ಕಾಲೇಜಿನದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಭಾಗ ಹಾಗೂ ಐಕ್ಯೂಎಸಿ ಇದರಸಹಯೋಗದೊಂದಿಗೆ ನಡೆದ ಅಂತರ್ ಜಿಲ್ಲೆ, ಅಂತರ್ ಕಾಲೇಜು ಮಟ್ಟದ 43ನೇಮಾನ್ಸೂನ್ ಚೆಸ್ ಪಂದ್ಯಾಟದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು. ಚೆಸ್ ಆಟವು […]