News & Updates

ಕಾಲೇಜಿನ ಎನ್. ಸಿ. ಸಿ. ಘಟಕದ ಬಿ .ಸಿ .ಎ ವಿದ್ಯಾರ್ಥಿ ಎಂ. ಶಮಂತ್ ಇವರು ಅಗ್ನಿಪಥ್ ಯೋಜನೆಯ ಅಡಿಯಲ್ಲಿ ಭಾರತೀಯ ಸೇನೆಗೆ ಆಯ್ಕೆ

ಪುತ್ತೂರು: ಇಲ್ಲಿನವಿವೇಕಾನಂದ ಕಲಾ ವಾಣಿಜ್ಯ ಹಾಗೂ ವಿಜ್ಞಾನ (ಸ್ವಾಯತ್ತ) ಕಾಲೇಜಿನ ಎನ್ ಸಿಸಿ ಘಟಕದ ಬಿಸಿಎ ವಿದ್ಯಾರ್ಥಿ ಎಂ.ಶಮಂತ್ ಇವರು ಅಗ್ನಿಪಥ್ ಯೋಜನೆಯಡಿಯಲ್ಲಿ ಭಾರತೀಯ ಸೇನೆಗೆ ಆಯ್ಕೆಯಾಗಿದ್ದು ಇವರನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಷ್ಣು ಗಣಪತಿ ಭಟ್ ಕಾಲೇಜಿನಲ್ಲಿ ಸನ್ಮಾನಿಸಿದರು.ಈ ಸಂದರ್ಭದಲ್ಲಿ ಕಾಲೇಜಿನ ಎನ್ ಸಿಸಿ ಅಧಿಕಾರಿ‌ ಲೆ.ಭಾಮಿ‌ ಅತುಲ್‌ ಶೆಣೈ ಉಪಸ್ಥಿತರಿದ್ದರು. ವಿದ್ಯಾರ್ಥಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಉಪನ್ಯಾಸಕ ಹಾಗೂ‌ಉಪನ್ಯಾಸಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಶುಭ ಹಾರೈಸಿದರು. ಇವರು ಮೂಲತಃ ಸುಳ್ಯ ತಾಲೂಕಿನ ಮಂಡೆಕೋಲು ನಿವಾಸಿ‌ ಕರುಣಾಕರ ಗೌಡ ಹಾಗೂ ಸುಶೀಲ ದಂಪತಿಯ ಪುತ್ರ.

Related News

ಕಾಲೇಜಿನ ಎನ್. ಸಿ. ಸಿ. ಘಟಕದ ಬಿ .ಸಿ .ಎ ವಿದ್ಯಾರ್ಥಿ ಎಂ. ಶಮಂತ್ ಇವರು ಅಗ್ನಿಪಥ್ ಯೋಜನೆಯ ಅಡಿಯಲ್ಲಿ ಭಾರತೀಯ ಸೇನೆಗೆ ಆಯ್ಕೆ

ಕಾಲೇಜಿನ ಎನ್. ಸಿ. ಸಿ. ಘಟಕದ…

ಪುತ್ತೂರು: ಇಲ್ಲಿನವಿವೇಕಾನಂದ ಕಲಾ ವಾಣಿಜ್ಯ ಹಾಗೂ ವಿಜ್ಞಾನ (ಸ್ವಾಯತ್ತ) ಕಾಲೇಜಿನ…

ವ್ಯಕ್ತಿತ್ವ ವಿಕಸನಕ್ಕೆ ಮೌಲ್ಯಾಧಾರಿತ ಶಿಕ್ಷಣವೇ ಅಡಿಪಾಯ – ಸ್ವಾಮಿ ವಿವೇಕ ಚೈತನ್ಯಾನಂದ

ವ್ಯಕ್ತಿತ್ವ ವಿಕಸನಕ್ಕೆ ಮೌಲ್ಯಾಧಾರಿತ ಶಿಕ್ಷಣವೇ ಅಡಿಪಾಯ…

ಪುತ್ತೂರು,ಎ.12 :- ಇಂದು ಭಾರತ ಬದಲಾವಣೆಯತ್ತ ಗಮನ ಹರಿಸುತ್ತಿದೆಯಾದರೂ ನಾವು…

ವಿವೇಕಾನಂದ ಕಾಲೇಜಿನಲ್ಲಿ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ವಿಚಾರ ಸಂವಾದ ಕಾರ್ಯಕ್ರಮ

ವಿವೇಕಾನಂದ ಕಾಲೇಜಿನಲ್ಲಿ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ವಿಚಾರ…

ಪುತ್ತೂರು: ಇಂದು ಪತ್ರಿಕೋದ್ಯಮ ಬಹಳ ವಿಶಾಲವಾದ ಕ್ಷೇತ್ರ. ಇಲ್ಲಿ ನಾವು…