News & Updates

ವಿವೇಕಾನಂದ ಪದವಿ ಕಾಲೇಜಿನಲ್ಲಿ 2024-2025 ವಿದ್ಯಾರ್ಥಿ ಸಂಘದ ರಚನೆ

Oplus_131072
Oplus_131072

ಪುತ್ತೂರು, ಆ. 22: ಇಲ್ಲಿನ ವಿವೇಕಾನಂದ ಕಲಾ,ವಿಜ್ಞಾನ ಮತ್ತು
ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇಲ್ಲಿ 2024-25 ನೇ ಸಾಲಿನ ವಿದ್ಯಾರ್ಥಿ
ಸಂಘವನ್ನು ಚುನಾವಣೆಯ ಮುಖಾಂತರ ರಚಿಸಲಾಯಿತು.
ಕಾಲೇಜಿನ ವಿದ್ಯಾರ್ಥಿ ಸಂಘದ ಅಧ್ಯಕ್ಷನಾಗಿ ಅಂತಿಮ ವರ್ಷದ ಬಿಬಿಎ
ವಿದ್ಯಾರ್ಥಿ ಕೆ ಆಶೀಶ್ ಆಳ್ವ, ಕಾರ್ಯದರ್ಶಿಯಾಗಿ ಬಿಸಿಎ ವಿಭಾಗದ ನಿಖಿಲ್
ಕುಮಾರ್ ಕೆ. ಟಿ ಜೊತೆ ಕಾರ್ಯದರ್ಶಿಯಾಗಿ ಕಲಾ ವಿಭಾಗದ ಪೃಥ್ವಿ
ಆರ್ ಆಳ್ವ ಆಯ್ಕೆಯಾದರು.
ಚುನಾವಣೆಯು ಕಾಲೇಜಿನ ಮುಖ್ಯ ಚುನಾವಣಾಧಿಕಾರಿ ಮತ್ತು
ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಅರುಣ್ ಪ್ರಕಾಶ್ ತಂಡದ
ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ
ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಷ್ಣು ಗಣಪತಿ ಭಟ್ ಆಶಯದ
ನುಡಿಗಳನ್ನಾಡಿದರು. ಕಾಲೇಜಿನ ಆಡಳಿತ ಮಂಡಳಿ, ಉಪನ್ಯಾಸಕ
ಹಾಗೂ ಉಪನ್ಯಾಸಕೇತರ ವೃಂದ ಹಾಗೂ ವಿದ್ಯಾರ್ಥಿಗಳು
ಶುಭ ಹಾರೈಸಿದರು.

Related News

ವಿವೇಕಾನಂದರನ್ನು ನೆನೆದರೆ ಗುರು ಪರಂಪರೆಗೆ ಕೃತಜ್ಞತೆ ಸಲ್ಲಿಸಿದಂತೆ : ಡಾಧನಂಜಯ ಕುಂಬ್ಳೆ

ವಿವೇಕಾನಂದರನ್ನು ನೆನೆದರೆ ಗುರು ಪರಂಪರೆಗೆ ಕೃತಜ್ಞತೆ…

ಪುತ್ತೂರು, ಸೆ12: ವಿವೇಕಾನಂದರು ಒಬ್ಬ ಉತ್ತಮ ಕವಿ,…

ವಿವೇಕಾನಂದ ಕಾಲೇಜಿನಲ್ಲಿ 43 ನೇ ವರ್ಷದ ಶ್ರೀಗಣೇಶೋತ್ಸವ.ಮಣ್ಣು ಸೃಷ್ಟಿಯ ಕೊಡುಗೆ: ಡಾ. ಎಚ್. ಎನ್.ಉದಯಶಂಕರ

ವಿವೇಕಾನಂದ ಕಾಲೇಜಿನಲ್ಲಿ 43 ನೇ ವರ್ಷದ…

ಪುತ್ತೂರು.ಸೆ, 9:ಸಂಶೋಧನೆ ಮತ್ತು ಕೈಗಾರಿಕೆಗಳಿಂದ ಉತ್ಪತ್ತಿ ಮಾಡಲಾಗದ…

ವಿವೇಕಾನಂದ ವಿದ್ಯಾವರ್ಧಕ ಸಂಘ(ರಿ)ನೆಹರೂ ನಗರ, ಪುತ್ತೂರು 43 ನೇ ವರ್ಷದ ಗಣೇಶೋತ್ಸವ ಆಚರಣೆ.

ವಿವೇಕಾನಂದ ವಿದ್ಯಾವರ್ಧಕ ಸಂಘ(ರಿ)ನೆಹರೂ ನಗರ, ಪುತ್ತೂರು…

ಪುತ್ತೂರು: ಇಲ್ಲಿನ ವಿವೇಕಾನಂದ ವಿದ್ಯಾವರ್ಧಕ ಸಂಘಪುತ್ತೂರು(ರಿ) ಇದರ…